ಇಬ್ರಿಯರಿಗೆ 6:1 - ಪರಿಶುದ್ದ ಬೈಬಲ್1 ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191-2 ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತಸೆ ಹೊವ್ನ್, ಕ್ರಿಸ್ತಾಚ್ಯಾ ವಿಶಯಾತ್ ಶುರು ಹೊಲ್ಲ್ಯಾ ಪಾಟಾಚೆ ಶಿಕಾಪ್ ಸೊಡುನ್ ಅಮಿ ಸಗ್ಳ್ಯಾಪವಿತ್ರತಾ ಕಡೆ ಫಿಡೆ ಜಾಂವಾ, ಜಿವ್ ನಸಲ್ಯಾ ಕಾಮಾನಿತ್ನಾ ಪರ್ತುನ್ ಯೆತಲೆ ದೆವಾಚೆರ್ ವಿಶ್ವಾಸ್ ಥವ್ನ್ ಅಮ್ಚೊ ಜಿವನ್ ಕ್ರಿಸ್ತಾಕ್ನಾ ಶುರು ಕರುಂವಾ. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.