Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:10 - ಪರಿಶುದ್ದ ಬೈಬಲ್‌

10 ಲೇವಿಯು ಇನ್ನೂ ಹುಟ್ಟಿರಲಿಲ್ಲ. ಆದರೆ ಮೆಲ್ಕಿಜೆದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ತನ್ನ ಪೂರ್ವಿಕನಾದ ಅಬ್ರಹಾಮನ ದೇಹದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೇಗೆಂದರೆ, ಮೆಲ್ಕಿಸದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ಇನ್ನೂ ಹುಟ್ಟಿರಲಿಲ್ಲವಾದರೂ ತತ್ವಶಃ ಆತನು ತನ್ನ ಪೂರ್ವಜ ಅಬ್ರಹಾಮನ ಉದರದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೇಗಂದರೆ ಮೆಲ್ಕಿಜೆದೇಕನು ಲೇವಿಯ ಮೂಲಪುರುಷನನ್ನು ಎದುರುಗೊಂಡಾಗ ಲೇವಿಯು ತತ್ವರೂಪವಾಗಿ ಇವನೊಳಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮೆಲ್ಕಿಜೆದೆಕ್ ಅಬ್ರಾಹಾಮಾಕ್ ಭೆಟಲ್ಲ್ಯಾ ತನ್ನಾ ಲೆವಿ ಅಜುನ್ ಉಪ್ಜುನಸಲ್ಲೊ, ಖರೆ ಅಪ್ಲೊ ಬಾಬಾ ಅಬ್ರಾಹಾಮಾಚ್ಯಾ ಆಂಗಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:10
7 ತಿಳಿವುಗಳ ಹೋಲಿಕೆ  

ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.


ಯಾಕೋಬನಿಂದಲೇ ಹುಟ್ಟಿದ ಅರವತ್ತಾರು ಮಂದಿ ಈಜಿಪ್ಟಿಗೆ ಹೋದರು. (ಯಾಕೋಬನ ಸೊಸೆಯರನ್ನು ಇಲ್ಲಿ ಸೇರಿಸಿಲ್ಲ.)


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು.


ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ ದೇವರು ಹೀಗೆನ್ನುತ್ತಾನೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಪ್ರಧಾನಯಾಜಕನಾಗಿರುವೆ.”


ಲೇವಿಯರು ಜನರಿಂದ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುತ್ತಾರೆ. ಆದರೆ ಅಬ್ರಹಾಮನು ಮೆಲ್ಕಿಜೆದೇಕನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನೆಂದರೆ, ಲೇವಿಯೂ ಕೊಟ್ಟಂತಾಯಿತೆಂದು ಹೇಳಬಹುದು.


ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು