Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:18 - ಪರಿಶುದ್ದ ಬೈಬಲ್‌

18 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದ್ದರಿಂದಲೇ, ಮೊದಲನೆಯ ಒಡಂಬಡಿಕೆ ಕೂಡ ರಕ್ತಧಾರೆ ಇಲ್ಲದೆ ಪ್ರತಿಷ್ಠಾಪನೆಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾದರೂ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾನ್ ಅಪ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಕರುನ್ ಘೆಟಲ್ಲೆ ಪೈಲೆಚೆ ಕರಾರ್ ಹೆಕಾ ಸಮಾ ಹಾಯ್, ಪೈಲೆಚೆ ಕರಾರಾ ಉಪೆಗಾಕ್ ಯೆವ್ಕ್ ರಗಾತ್ ಒಪ್ಸುನ್ ಹೊವ್ಚೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:18
8 ತಿಳಿವುಗಳ ಹೋಲಿಕೆ  

ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.


ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;


ಅದನ್ನು ಬರೆದವನು ಇನ್ನೂ ಬದುಕಿದ್ದರೆ ಅದಕ್ಕೆ ಬೆಲೆಯೇನೂ ಇಲ್ಲ. ಅದನ್ನು ಬರೆದಾತನು ಸತ್ತನಂತರ ಅದು ಉಪಯುಕ್ತವಾಗಿರುತ್ತದೆ.


ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು