ಎಸ್ತೇರಳು 2:2 - ಪರಿಶುದ್ದ ಬೈಬಲ್2 ಆಗ ರಾಜನ ಸನ್ನಿಧಿಸೇವಕರು ಈ ಸಲಹೆಕೊಟ್ಟರು: “ರಾಜನಿಗೋಸ್ಕರ ರೂಪವತಿಯರಾದ ಕನ್ಯೆಯರನ್ನು ಹುಡುಕಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅವನಿಗೆ, “ಅರಸರಿಗೋಸ್ಕರ ಸುಂದರ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನ ಸೇವೆಮಾಡುತ್ತಿರುವ ರಾಜಪರಿವಾರದವರು ಅವನಿಗೆ ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವದಕ್ಕೆ ಅಪ್ಪಣೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಅರಸನ ಸೇವೆ ಮಾಡುವ ದಾಸರು ಅವನಿಗೆ, “ಅರಸನಿಗೋಸ್ಕರ ರೂಪವತಿಯಾದ ಕನ್ಯೆಯರನ್ನು ಹುಡುಕಲಿ. ಅಧ್ಯಾಯವನ್ನು ನೋಡಿ |
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.