Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:8 - ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ನನ್ನ ಆತ್ಮವನ್ನು ಮರಣದಿಂದ ರಕ್ಷಿಸಿದೆ. ನೀನು ನನ್ನ ಕಣ್ಣೀರನ್ನು ನಿಲ್ಲಿಸಿದೆ; ಬೀಳದಂತೆ ನನ್ನನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವ ದೇವರೇ, ನೀವು ನನ್ನನ್ನು ಮರಣಕ್ಕೂ, ನನ್ನ ಕಣ್ಣುಗಳನ್ನು ಕಣ್ಣೀರಿಗೂ, ನನ್ನ ಪಾದಗಳನ್ನು ಬೀಳದಂತೆಯೂ ತಪ್ಪಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:8
10 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


“ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವುದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.


ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.


ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.


ಅವನು ಎಡವಿದರೂ ಬೀಳುವುದಿಲ್ಲ; ಯಾಕೆಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.


ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು