Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:161 - ಪರಿಶುದ್ದ ಬೈಬಲ್‌

161 ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

161 ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

161 ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

161 ಪ್ರಭುಗಳು ನಿಷ್ಕಾರಣವಾಗಿ ನನ್ನನ್ನು ಹಿಂಸಿಸುತ್ತಾರೆ; ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

161 ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ಆದರೆ ನನ್ನ ಹೃದಯವು ನಿಮ್ಮ ವಾಕ್ಯಗಳಿಗೆ ನಡುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:161
14 ತಿಳಿವುಗಳ ಹೋಲಿಕೆ  

ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಅನೇಕ ವೈರಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ.


ದಾವೀದನು, “ಒಡೆಯನೇ, ನನ್ನನ್ನೇಕೆ ಅಟ್ಟಿಸಿಕೊಂಡು ಬರುತ್ತಿರುವೆ? ನಾನು ಮಾಡಿರುವ ತಪ್ಪಾದರೂ ಏನು? ನಾನು ತಪ್ಪಿತಸ್ಥನೇ?


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ನಾಯಕರುಗಳು ಸಹ ನನ್ನನ್ನು ದೂಷಿಸಿದರು. ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ.


ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನನ್ನ ಹತ್ತಿರ ಬೇಕಾದಷ್ಟು ಹುಚ್ಚರಿದ್ದಾರೆ. ನನ್ನ ಎದುರಿನಲ್ಲಿ ಇವನು ಮಾಡುವ ಹುಚ್ಚಾಟವನ್ನು ನಾನು ನೋಡಲೆಂದು ಕರೆ ತಂದಿರುವಿರೋ? ಇವನು ಮತ್ತೆ ನನ್ನ ಮನೆಯೊಳಕ್ಕೆ ಬರಲು ಅವಕಾಶ ಕೊಡಬೇಡಿ” ಅಂದನು.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು