Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:3 - ಪರಿಶುದ್ದ ಬೈಬಲ್‌

3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:3
20 ತಿಳಿವುಗಳ ಹೋಲಿಕೆ  

ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು.


“ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.


ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ಆತನು ಸೃಷ್ಟಿಸಿದ ಭೂಲೋಕದ ವಿಷಯದಲ್ಲಿ ಉಲ್ಲಾಸಿಸುತ್ತಾ ಮಾನವ ಸಂತಾನದ ವಿಷಯದಲ್ಲಿ ಹರ್ಷಿಸುತ್ತಾ ಇದ್ದೆನು.


ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.


ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ! ಆತನ ಪರಿಶುದ್ಧ ಹೆಸರನ್ನು ಕೊಂಡಾಡಿರಿ.


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನು ಬರೆಯುವ ಪತ್ರ. ನಾನು ದೇವರ ಇಷ್ಟಾನುಸಾರವಾಗಿ ಅಪೊಸ್ತಲನಾಗಿದ್ದೇನೆ. ಎಫೆಸ ಪಟ್ಟಣದಲ್ಲಿ ವಾಸವಾಗಿರುವ ಮತ್ತು ಕ್ರಿಸ್ತಯೇಸುವಿನಲ್ಲಿ ನಂಬಿಕೆಯಿಟ್ಟಿರುವ ಪರಿಶುದ್ಧ ದೇವಜನರಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ನಾನು ನನ್ನ ಪ್ರಿಯನವಳೇ. ಅವನಿಗೆ ನನ್ನ ಮೇಲೇ ಆಸೆ.


ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು