Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:18 - ಪರಿಶುದ್ದ ಬೈಬಲ್‌

18 ನಾನು ಕಷ್ಟದಲ್ಲಿದ್ದಾಗ ಅವರು ನನ್ನ ಮೇಲೆ ಆಕ್ರಮಣಮಾಡಲು, ಯೆಹೋವನು ನನಗೆ ಸಹಾಯಕನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಮೇಲೆರಗಿದ್ದರೂ ಹಗೆಗಳು ದುರಂತಕಾಲದಲಿ I ನನಗುದ್ಧಾರಕನಾದ ಪ್ರಭು, ಆ ವಿಪತ್ಕಾಲದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು; ಆಗ ಯೆಹೋವನು ನನಗೆ ಉದ್ಧಾರಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:18
12 ತಿಳಿವುಗಳ ಹೋಲಿಕೆ  

ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”


ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. ಆದರೆ ನನಗೆ ಯೆಹೋವನು ಸಹಾಯ ಮಾಡಿದನು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು:


ಯಾಕೆಂದರೆ, ನಾನು ನಿನ್ನ ನಿಯಮಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು