Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:18 - ಪರಿಶುದ್ದ ಬೈಬಲ್‌

18 ಬಂದು ನನ್ನ ಪ್ರಾಣವನ್ನು ರಕ್ಷಿಸು. ನನ್ನ ಶತ್ರುಗಳಿಂದ ನನ್ನನ್ನು ವಿಮೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರುನಿವಿುತ್ತವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ. ನನ್ನ ಶತ್ರುಗಳ ನಿಮಿತ್ತ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:18
15 ತಿಳಿವುಗಳ ಹೋಲಿಕೆ  

ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.


ಯೆಹೋವನೇ, ನನ್ನನ್ನು ತೊರೆಯಬೇಡ! ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು!


ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?


ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.


ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.


ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!


ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?


‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ. ವೈರಿಯಿಂದ ನನ್ನನ್ನು ರಕ್ಷಿಸಲು ಪ್ರಾಯಶ್ಚಿತ್ತ ಕೊಡಿರಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.


ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.


ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”’


ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.


ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು.


ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು