ಜ್ಞಾನೋಕ್ತಿಗಳು 11:12 - ಪರಿಶುದ್ದ ಬೈಬಲ್12 ಬುದ್ಧಿಹೀನನು ಇತರರನ್ನು ಹೀನೈಸುತ್ತಾನೆ. ಆದರೆ ಬುದ್ಧಿವಂತನು ಮೌನವಾಗಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು; ವಿವೇಕಿಯು ಬಾಯಿಬಿಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.