Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:14 - ಪರಿಶುದ್ದ ಬೈಬಲ್‌

14 ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದುಹೋಗುವದು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:14
9 ತಿಳಿವುಗಳ ಹೋಲಿಕೆ  

ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.


ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು.


ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಕೃತ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಆ ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು.


ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು