ಜ್ಞಾನೋಕ್ತಿಗಳು 14:23 - ಪರಿಶುದ್ದ ಬೈಬಲ್23 ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಶ್ರಮೆಯಿಂದ ಸಮೃದ್ಧಿ; ಹರಟೆಯಿಂದ ಕೊರತೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ. ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.