ಜ್ಞಾನೋಕ್ತಿಗಳು 17:15 - ಪರಿಶುದ್ದ ಬೈಬಲ್15 ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ. ಅಧ್ಯಾಯವನ್ನು ನೋಡಿ |
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.