ಜ್ಞಾನೋಕ್ತಿಗಳು 23:10 - ಪರಿಶುದ್ದ ಬೈಬಲ್10 ಜಮೀನಿನ ಮೇರೆಯನ್ನು ಎಂದಿಗೂ ಒತ್ತಬೇಡ. ಅನಾಥರಿಗೆ ಸೇರಿದ ಭೂಮಿಯನ್ನು ಎಂದಿಗೂ ಕಸಿದುಕೊಳ್ಳಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪುರಾತನ ಎಲ್ಲೆ ಗುರುತನ್ನು ಒತ್ತರಿಸಬೇಡ; ಅನಾಥರ ಹೊಲಗದ್ದೆಯನ್ನು ಆಕ್ರಮಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪೂರ್ವಕಾಲದ ಮೇರೆಯನ್ನು ಒತ್ತಬೇಡ; ಅನಾಥರ ಹೊಲಗಳಲ್ಲಿ ನುಗ್ಗದಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.