Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:13 - ಪರಿಶುದ್ದ ಬೈಬಲ್‌

13 ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸುಗ್ಗೀಕಾಲದಲ್ಲಿ ಹಿಮದ ಶೈತ್ಯವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:13
6 ತಿಳಿವುಗಳ ಹೋಲಿಕೆ  

ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು.


ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.


ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು.


ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ.


ಆಗ ಫೀನೆಹಾಸನು ಮತ್ತು ಕುಲಾಧಿಪತಿಗಳು ಆ ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೇನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು