ತೀತನಿಗೆ 1:3 - ಪರಿಶುದ್ದ ಬೈಬಲ್3 ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ತಮ್ಮ ವಾಕ್ಯ ಸಾರುವುದರ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕರಾದ ದೇವರ ಆಜ್ಞೆಗನುಸಾರವಾಗಿ ನನಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅನಿ ಸಮಾ ಎಳಾರ್ ದೆವಾನ್ ಅಪ್ನಾಚಿ ಬರಿ ಖಬರ್ ಪರ್ಗಟ್ ಕರ್ಲ್ಯಾನ್, ರಾಕನ್ ಕರ್ತಲ್ಯಾ ದೆವಾಚ್ಯಾ ಆಜ್ಞಾ ಸರ್ಕೆ ಹಿ ಖಬರ್ ಮಾಜ್ಯಾ ಹಾತಿತ್ ಒಪ್ಸುನ್ ದಿಲ್ಲ್ಯಾನ್ ಅನಿ ತೆ ಮಿಯಾ ದೆವಾ ಅಮ್ಚ್ಯಾ ಸುಟ್ಕಾ ದಿನಾರ್ಯಾಚ್ಯಾ ಹುಕುಮಾ ಸರ್ಕೆ ಪರ್ಗಟ್ ಕರ್ತಾ. ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.