ತೀತನಿಗೆ 3:14 - ಪರಿಶುದ್ದ ಬೈಬಲ್14 ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಮ್ಚಿ ಲೊಕಾ ಅಪ್ಲೊ ಸಗ್ಳೊ ಜಿವನ್ ಬಿ ದುಸ್ರ್ಯಾಂಚ್ಯಾ ಸಾಟ್ನಿ ಕಾಡುನ್ ಥವ್ತಲ್ಯಾತುಚ್ ಕಳ್ದುಕ್ ಶಿಕುಂದಿತ್. ಹೆಚ್ಯಾ ವೈನಾ ಕೊನಾಕ್ ಖರೆಚ್ ಗರಜ್ ಹಾಯ್ ತೆ ಪುರಾ ಹೊಂವ್ದಿತ್. ಅನಿ ತೆನಿ ಅಪ್ಲ್ಯಾ ಫಾಯ್ದ್ಯಾಕ್ ನಸಲ್ಲ್ಯಾಂಚ್ಯಾ ಸರ್ಕೆ ಕರಿಸ್ತಾನಾ ರ್ಹಾಂವ್ದಿತ್. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”