Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:3 - ಪರಿಶುದ್ದ ಬೈಬಲ್‌

3 ಅವರೆಲ್ಲರು ಬಂದು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹದ ಎದುರಿಗೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:3
11 ತಿಳಿವುಗಳ ಹೋಲಿಕೆ  

ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.


ಈ ಹತ್ತು ರಾಜರುಗಳೆಲ್ಲರೂ ಒಂದೇ ಉದ್ದೇಶವುಳ್ಳವರಾಗಿದ್ದಾರೆ. ಅವರು ತಮ್ಮ ಶಕ್ತಿಯನ್ನು ಮತ್ತು ಅಧಿಕಾರವನ್ನು ಮೃಗಕ್ಕೆ ಕೊಡುತ್ತಾರೆ.


ಅರ್ಥಮಾಡಿಕೊಳ್ಳುವ ಒಬ್ಬನೂ ಇಲ್ಲ. ದೇವರೊಂದಿಗಿರಲು ನಿಜವಾಗಿ ಬಯಸುವ ಒಬ್ಬನೂ ಇಲ್ಲ.


ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.


ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ.


ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು