Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:12 - ಪರಿಶುದ್ದ ಬೈಬಲ್‌

12 ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲಿ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ ಭಾರವನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:12
10 ತಿಳಿವುಗಳ ಹೋಲಿಕೆ  

ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?


ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.


“ಆ ಸಮಯದಲ್ಲಿ ನಾನು ನಿಮಗೆ, ‘ನಿಮ್ಮನ್ನು ಪರಾಂಬರಿಸಲು ನನಗೆ ಸಾಧ್ಯವಿಲ್ಲ’ ಎಂದು ಹೇಳಿದೆನು.


ಈ ಕೆಲಸ ನೀನೊಬ್ಬನೇ ಮಾಡುವುದು ಬಹಳ ಪ್ರಯಾಸಕರ. ಇದು ನಿನ್ನನ್ನೂ ಆಯಾಸಗೊಳಿಸುತ್ತದೆ; ಜನರನ್ನೂ ಆಯಾಸಗೊಳಿಸುತ್ತದೆ. ನಿನ್ನೊಬ್ಬನಿಂದಲೇ ಈ ಕೆಲಸವನ್ನು ಮಾಡಲಾಗದು.


ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.


ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು