Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:18 - ಪರಿಶುದ್ದ ಬೈಬಲ್‌

18 “ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:18
7 ತಿಳಿವುಗಳ ಹೋಲಿಕೆ  

ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.


ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು.


ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.


ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.


ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು