Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:16 - ಪರಿಶುದ್ದ ಬೈಬಲ್‌

16 “ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16-17 “ಆ ಸೈನಿಕರೆಲ್ಲರು ಸತ್ತುಹೋದ ನಂತರ ಸರ್ವೇಶ್ವರ ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16-18 ಆ ಸೈನಿಕರೆಲ್ಲರೂ ಸತ್ತುಹೋದನಂತರ ಯೆಹೋವನು ನನಗೆ - ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:16
5 ತಿಳಿವುಗಳ ಹೋಲಿಕೆ  

ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.


ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ:


ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?


ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.


ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು