Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:26 - ಪರಿಶುದ್ದ ಬೈಬಲ್‌

26 “ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ಈ ವಿಷಯವನ್ನು ನೀನು ಎತ್ತಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ಸರ್ವೇಶ್ವರ ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಗೊಂಡರು. ನನ್ನ ಮನವಿಯನ್ನು ಕೇಳದೆ, ‘ಸಾಕು; ಇದರ ಬಗ್ಗೆ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಜೋರ್ಡನ್ ನದಿಯನ್ನು ದಾಟಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ - ಸಾಕು; ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಯೊರ್ದನ್ ಹೊಳೆಯನ್ನು ದಾಟಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:26
15 ತಿಳಿವುಗಳ ಹೋಲಿಕೆ  

“ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು.


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”


ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು