ಧರ್ಮೋಪದೇಶಕಾಂಡ 9:11 - ಪರಿಶುದ್ದ ಬೈಬಲ್11 “ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ನಾಲ್ವತ್ತು ದಿನಗಳು ಕಳೆದ ಮೇಲೆ ಯೇಹೋವನು ತನ್ನ ನಿಬಂಧನೆಯಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು ನೀನು ಬೇಗ ಇಲ್ಲಿಂದ ಇಳಿದುಹೋಗು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಲವತ್ತು ದಿವಸ ಹಗಲು ರಾತ್ರಿಗಳಾದ ಮೇಲೆ ಯೆಹೋವ ದೇವರು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.