Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:31 - ಪರಿಶುದ್ದ ಬೈಬಲ್‌

31 ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:31
10 ತಿಳಿವುಗಳ ಹೋಲಿಕೆ  

ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.


ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.


“ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!


ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.


ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.


“ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.


ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು