Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:7 - ಪರಿಶುದ್ದ ಬೈಬಲ್‌

7 ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರತ್, ಬಿಗ್ವೈ, ನೆಹೂಮ್ ಹಾಗು ಬಾಣ ಎಂಬವರು: ಆ ಅವರ ಜನಸಾಮಾನ್ಯರಲ್ಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ವಿುಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರಿಗಿ ಬಂದವರು ಯಾರಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:7
15 ತಿಳಿವುಗಳ ಹೋಲಿಕೆ  

ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.


ಯೇಷೂವನು ಯೋಯಾಕೀಮನ ತಂದೆ; ಯೋಯಾಕೀಮನು ಎಲ್ಯಾಷೀಬನ ತಂದೆ; ಎಲ್ಯಾಷೀಬನು ಯೋಯಾದನ ತಂದೆ;


ಸಲ್ಲೂ, ಅಮೋಕ್, ಹಿಲ್ಕೀಯ ಮತ್ತು ಯೆದಾಯ. ಇವರೆಲ್ಲಾ ಯಾಜಕರ ನಾಯಕರು. ಇವರು ಯೇಷೂವನ ಕಾಲದಲ್ಲಿದ್ದವರು.


ಶೆಕನ್ಯ, ರೆಹುಮ್, ಮೆರೇಮೋತ್,


ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


“ನೀನು ಕ್ಷೇಮವೋ?” ಎಂದು ಅರಸನು ವಿಚಾರಿಸಿದನು, “ನೀನು ದುಃಖಿತನಾಗಿರುವುದೇಕೆ? ನಿನ್ನ ಹೃದಯವು ವೇದನೆಯಿಂದ ತುಂಬಿರುವ ಹಾಗಿದೆಯಲ್ಲ?” ಅರಸನ ಈ ಪ್ರಶ್ನೆಗೆ ನಾನು ಭಯಪಟ್ಟೆನು.


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.


ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು.


ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು