Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:11 - ಪರಿಶುದ್ದ ಬೈಬಲ್‌

11 ಯೆಹೂದ್ಯರು ಆ ಸ್ಥಳವನ್ನು ಬಿಟ್ಟು ದೆಬೀರ ನಗರಕ್ಕೆ ವಿರುದ್ಧವಾಗಿ ಯುದ್ಧಮಾಡಲು ಹೋದರು. (ದೆಬೀರಕ್ಕೆ ಮುಂಚೆ ಕಿರ್ಯತ್‌ಸೇಫೆರ್ ಎಂಬ ಹೆಸರಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಲ್ಲಿಂದ ದೆಬೀರಿನವರೆಗೆ ತೆರಳಿ ಅಲ್ಲಿಯವರ ವಿರುದ್ಧ ಯುದ್ಧಮಾಡಿದರು. ದೆಬೀರಕ್ಕೆ ಇದಕ್ಕೆ ಮುಂಚೆ ‘ಕಿರ್ಯತ್ ಸೇಫೆರ್’ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮುಂಚೆ ಕಿರ್ಯತ್‍ಸೇಫೆರ್ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:11
3 ತಿಳಿವುಗಳ ಹೋಲಿಕೆ  

ಆಮೇಲೆ ಕಾಲೇಬನು ದೆಬೀರಿನಲ್ಲಿ ವಾಸಮಾಡುತ್ತಿದ್ದ ಜನರ ವಿರುದ್ಧ ಹೋರಾಡಿದನು. (ಹಿಂದಿನ ಕಾಲದಲ್ಲಿ ದೆಬೀರಿಗೆ ಕಿರ್ಯತ್‌ಸೇಫೇರ್ ಎಂದು ಕರೆಯುತ್ತಿದ್ದರು.)


ಯೆಹೂದ್ಯರು ಯುದ್ಧ ಆರಂಭಿಸುವ ಮುನ್ನ ಕಾಲೇಬನು ಜನರಿಗೆ, “ಕಿರ್ಯತ್‌ಸೇಫೆರನ್ನು ಗೆದ್ದುಕೊಳ್ಳಬೇಕೆಂದು ನನ್ನ ಇಚ್ಛೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವನಿಗೆ ನಾನು ನನ್ನ ಮಗಳಾದ ಅಕ್ಷಾಳನ್ನು ಮದುವೆ ಮಾಡಿಕೊಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು