ನ್ಯಾಯಸ್ಥಾಪಕರು 11:5 - ಪರಿಶುದ್ದ ಬೈಬಲ್5 ಅಮ್ಮೋನಿಯರು ಯುದ್ಧ ಪ್ರಾರಂಭಿಸಿದ ತರುವಾಯ ಗಿಲ್ಯಾದಿನ ನಾಯಕರು ಯೆಫ್ತಾಹನ ಹತ್ತಿರ ಹೋದರು. ಯೆಫ್ತಾಹನು ಟೋಬ್ ದೇಶವನ್ನು ಬಿಟ್ಟು ಗಿಲ್ಯಾದಿಗೆ ಬರಬೇಕೆಂಬುದು ಅವರ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ದೇಶದಿಂದ ಕರೆದುಕೊಂಡು ಬರುವದಕ್ಕಾಗಿ ಅಲ್ಲಿಗೆ ಹೋಗಿ ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ, ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.