Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:12 - ಪರಿಶುದ್ದ ಬೈಬಲ್‌

12 ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:12
8 ತಿಳಿವುಗಳ ಹೋಲಿಕೆ  

ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದುಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಲು ಶಕ್ತರಾಗಿದ್ದರೆ,


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


“ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನಕ್ಕೆ’ ಕರೆಯನ್ನು ಕೊಡಬೇಕು.


ಇಸ್ರೇಲಿನ ಎಲ್ಲಾ ಜನರು ಗಿಬೆಯದಲ್ಲಿ ಸೇರಿದರು. ಅವರು ಏನು ಮಾಡಬೇಕೆಂಬುದನ್ನು ಒಮ್ಮತದಿಂದ ನಿರ್ಧರಿಸಿದರು.


ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ.


ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು