Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:9 - ಪರಿಶುದ್ದ ಬೈಬಲ್‌

9 ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಈ ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗಿದ್ಯೋನನು ಅವರಿಗೆ - ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅವನು ಪೆನೀಯೇಲಿನ ಮನುಷ್ಯರಿಗೆ ಸಹ, “ನಾನು ಸಮಾಧಾನವಾಗಿ ತಿರುಗಿ ಬರುವಾಗ, ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:9
3 ತಿಳಿವುಗಳ ಹೋಲಿಕೆ  

ಗಿದ್ಯೋನನು ಪೆನೂವೇಲಿನ ಬುರುಜನ್ನೂ ಸಹ ಕೆಡವಿ ಆ ಪಟ್ಟಣದ ಜನರನ್ನು ಕೊಂದುಹಾಕಿದನು.


ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು