ನ್ಯಾಯಸ್ಥಾಪಕರು 9:27 - ಪರಿಶುದ್ದ ಬೈಬಲ್27 ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು. ಅಧ್ಯಾಯವನ್ನು ನೋಡಿ |
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.