Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:13 - ಪರಿಶುದ್ದ ಬೈಬಲ್‌

13 ನಿನ್ನ ಅಂಗಾಂಗಗಳು ದಾಳಿಂಬೆ ಮರಗಳಿಂದಲೂ ರುಚಿಕರವಾದ ಹಣ್ಣಿನ ಮರಗಳಿಂದಲೂ ಗೋರಂಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಉದ್ಯಾನದಲ್ಲಿ ದಾಳಿಂಬರದ ವನ, ಉತ್ತಮಫಲ, ಜಟಾಮಾಂಸಿ, ಗೋರಂಟೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ತೋಟದಲ್ಲಿ ದಾಳಿಂಬೆ ವನವೂ ಫಲಕೊಡುವ ಉತ್ತಮ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:13
18 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ ಗೋರಂಟೆಯ ಹೂಗೊಂಚಲು.


ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.


ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ.


ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.


ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌ ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು.


ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.


ನಾರ್ಡ್, ಜಟಾಮಾಂಸಿ, ಕೇಸರಿ, ಬಜೆ, ಲವಂಗಚಕ್ಕೆ, ರಕ್ತಬೋಳ, ಅಗುರು, ಸಾಂಬ್ರಾಣಿ ಗಿಡ ಮತ್ತು ದಾಲ್ಚಿನ್ನಿ ಎಂಬ ಸುಗಂಧದ ಸಸ್ಯಗಳಿಂದಲೂ ಕೂಡಿರುವ ತೋಟಗಳಂತಿವೆ.


ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.


ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.


ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು