Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:9 - ಪರಿಶುದ್ದ ಬೈಬಲ್‌

9 ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾನಾ ತಿನ್ವೆಚ್ಯಾ ದೆವಾಚ್ಯಾ ದುತಾನ್ ಬಿ ಅದ್ದಿಚ್ಯಾ ದೆವಾಚ್ಯಾ ದುತಾನ್ ಸಾಂಗಲ್ಲ್ಯಾ ಸಾರ್ಕೆ ಮೊಟ್ಯಾನ್,“ಜೆ ಕೊನ್ ಭಯಾನಕ್ ಜನಾವರ್ ಹೊಂವ್ದಿತ್ ತ್ಯೆಚ್ಯಾ ಮುರ್ತಿಚೆ, ಹೊಂವ್ದಿತ್ ಆರಾದನ್ ಕರುನ್, ಅಪ್ನಾಚ್ಯಾ ಕಪಾಳಾ ವೈನಿ ನಾಹೊಲ್ಯಾರ್ ಹಾತಾ ವೈನಿ ವಳಕ್ ಘಾಲುನ್ ಘೆತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:9
7 ತಿಳಿವುಗಳ ಹೋಲಿಕೆ  

ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


“ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.


ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು