ಪ್ರಕಟನೆ 15:8 - ಪರಿಶುದ್ದ ಬೈಬಲ್8 ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತಿ ಗುಡಿ ದೆವಾಚ್ಯಾ ಬಳಾಚ್ಯಾ ಅನಿ ಮಹಿಮೆಚ್ಯಾ ಡುಕ್ಟಾನಿ ಭರುನ್ ಗೆಲ್ಲಿ, ಸಾತ್ ದೆವಾಚ್ಯಾ ದುತಾನಿ ಹಾನಲ್ಲಿ ಸಾತ್ ಪಿಡಾ ಸರಿ ಪತರ್ ಕೊನಾಕ್ಬಿ ದೆವಾಚ್ಯಾಗುಡಿತ್ ಗುಸುಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!