ಪ್ರಕಟನೆ 17:1 - ಪರಿಶುದ್ದ ಬೈಬಲ್1 ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತನ್ನಾ ಸಾತ್ ಕಟೊರೆ ಧರಲ್ಲ್ಯಾ ಸಾತ್ ದೆವ್ದುತಾನಿತ್ಲೊ ಎಕ್ಲೊ ಮಾಜ್ಯಾಕ್ಡೆ ಯೆಲೊ, ಅನಿ “ಯೆ, ಮಿಯಾ ತುಕಾ ಎಕ್ ಸಗ್ಳ್ಯಾಕ್ಡೆ ಗೊತ್ತ್ ಹೊತ್ತ್ಯಾ ವೆಭಿಚಾರ್ ಕರ್ತಲ್ಯಾ ಬಾಯ್ಕೊಮನ್ಸಿಕ್ ಶಿಕ್ಷಾ ದಿತಲೆ ದಾಕ್ವುತಾ, ತೆ ಶಾರ್ ಸುಮಾರ್ ನ್ಹಯಾಂಚ್ಯಾ ಜಗ್ಗೊಳ್ ಭಾಂದಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.