Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:1 - ಪರಿಶುದ್ದ ಬೈಬಲ್‌

1 ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಯಜ್ಞದ ಕುರಿಮರಿ ಏಳನೆಯ ಮುದ್ರೆಯನ್ನು ಒಡೆದಾಗ ಸ್ವರ್ಗದಲ್ಲಿ ಅರ್ಧ ಗಂಟೆಯವರೆಗೆ ಮೌನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೇ ಹೊತ್ತಿನವರೆಗೂ ಪರಲೋಕವು ನಿಶ್ಶಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಬೊಕ್ಡಾನ್ ಸಾತ್ವೆಚೊ ಛಪ್ಪೊ ಫೊಡುನ್ ಉಗಡ್ತಾನಾ, ಸುಮಾರ್ ಅರ್ದೊ ತಾಸ್ ಸರ್ಗಾತ್ ಸಗ್ಳೆ ಶಾಂತ್ ಹೊಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:1
14 ತಿಳಿವುಗಳ ಹೋಲಿಕೆ  

ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದ್ದರಿಂದ ಎಲ್ಲಾ ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು.


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ಆತನಿಂದಲೇ ನನಗೆ ರಕ್ಷಣೆಯಾಗುವುದು.


ಯಾವುದೋ ಒಂದು ಆತ್ಮ ನನ್ನ ಕಣ್ಣೆದುರಿನಲ್ಲಿ ಬಂದು ನಿಂತುಕೊಂಡಿತು; ಅದು ಏನೆಂಬುದು ನನಗೆ ಗೊತ್ತಾಗಲಿಲ್ಲ. ಸೂಕ್ಷ್ಮ ಧ್ವನಿಯೊಂದು ನನಗೆ ಕೇಳಿಬಂತು.


ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.


ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಆ ಕುರಿಮರಿಯು ನಾಲ್ಕನೆಯ ಮುದ್ರೆಯನ್ನು ತೆರೆಯಿತು. ಆಗ ನಾಲ್ಕನೆಯ ಜೀವಿಯು, “ಬಾ” ಎಂದು ಹೇಳಿದ ಧ್ವನಿಯು ನನಗೆ ಕೇಳಿಸಿತು.


ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.


ಆ ಕುರಿಮರಿಯು ಎರಡನೆಯ ಮುದ್ರೆಯನ್ನು ತೆಗೆಯಿತು. ಆಗ ಎರಡನೆಯ ಜೀವಿಯು, “ಬಾ!” ಎಂದು ಹೇಳಿದ್ದನ್ನು ಕೇಳಿದೆನು.


ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು