ಪ್ರಲಾಪಗಳು 5:9 - ಪರಿಶುದ್ದ ಬೈಬಲ್9 ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿ ಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.