ಪ್ರಸಂಗಿ 7:4 - ಪರಿಶುದ್ದ ಬೈಬಲ್4 ಜ್ಞಾನಿಯು ಮರಣದ ಬಗ್ಗೆ ಆಲೋಚಿಸುವನು; ಮೂಢನಾದರೋ ಉಲ್ಲಾಸ ಸಮಯದ ಬಗ್ಗೆ ಆಲೋಚಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜ್ಞಾನಿಯ ಹೃದಯ ಶೋಕದ ಆಲಯ; ಮೂಢನ ಹೃದಯ ಹಿಗ್ಗಿನ ನಿಲಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ; ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು, ಆದರೆ ಮೂಢರ ಹೃದಯವು ಉಲ್ಲಾಸದ ಮನೆಯಲ್ಲಿರುವುದು. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.