Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:10 - ಪರಿಶುದ್ದ ಬೈಬಲ್‌

10 ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಸ್ವರ್ಗ ಮರ್ತ್ಯಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಹೊವ್ನ್ ಸರ್ಗ, ಜಿಮಿನ್, ಅನಿ ಪಾತಾಳಾತ್ ಹೊತ್ತೊ ಹರ್ ಎಕ್ಲೊಬಿ ಜೆಜುಚ್ಯಾ ನಾವಾರ್ ಡೊಗ್ಲಾ ಘಾಲುನ್ ಡಬ್ಬ್ ಪಡುಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:10
17 ತಿಳಿವುಗಳ ಹೋಲಿಕೆ  

ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”


ಆದ್ದರಿಂದ ತಂದೆಯ ಮುಂದೆ ಮೊಣಕಾಲೂರಿ ಪ್ರಾರ್ಥಿಸುತ್ತೇನೆ.


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.


ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.


ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.


“ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು,


ಆದರೆ ದೇವರು ಎಲೀಯನಿಗೆ ಕೊಟ್ಟ ಉತ್ತರವೇನು? ದೇವರು ಎಲೀಯನಿಗೆ, “ಇನ್ನೂ ನನ್ನನ್ನು ಆರಾಧಿಸುತ್ತಿರುವ ಏಳು ಸಾವಿರ ಮಂದಿಯನ್ನು ನನಗಾಗಿ ಉಳಿಸಿಕೊಂಡಿದ್ದೇನೆ. ಅವರನ್ನು ಬಾಳನ ಪೂಜೆಗೆ ಕೊಟ್ಟಿಲ್ಲ” ಎಂದು ಉತ್ತರಕೊಟ್ಟನು.


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಈ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು