Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:2 - ಪರಿಶುದ್ದ ಬೈಬಲ್‌

2 ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯುವೋದ್ಯಳು ಮತ್ತು ಸಂತುಕೆ ಇವರಲ್ಲಿ ನನ್ನದೊಂದು ಬಿನ್ನಹ: ನಿಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪ್ರಭುವಿನಲ್ಲಿ ಒಂದಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರ್ರಿಯೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಪ್ರಬೋಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಧನಿಯಾಕ್ಡೆ ಎಕುಚ್ ಮನಾಚೆ ಹೊವ್ನ್ ರ್‍ಹಾವ್ಚೆ ಮನುನ್ ಯುವೊದ್ಯಕ್, ಅನಿ ಸಂತುಕೆಕ್ ಮಾಗುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:2
12 ತಿಳಿವುಗಳ ಹೋಲಿಕೆ  

ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.


ಅವರು ನಿಮ್ಮಲ್ಲಿ ಮಾಡುವ ಸೇವೆಗಾಗಿ ಅವರನ್ನು ವಿಶೇಷವಾದ ಪ್ರೀತಿಯಿಂದ ಗೌರವಿಸಿರಿ. ನೀವೆಲ್ಲರೂ ಸಮಾಧಾನದಿಂದ ಜೀವಿಸಿರಿ.


ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು.


ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು