Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:10 - ಪರಿಶುದ್ದ ಬೈಬಲ್‌

10 ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ವಾಟೆಕ್ ಮನುನ್ ಪಿಸ್ವಿ ಹೊಂವ್ದಿತ್, ನಾಹೊಲ್ಯಾರ್ ಜಾಸ್ತಿಚಿ ಅಂಗಿ ನಾಹೊಲ್ಯಾರ್ ಹೊನಾಯಾ ನಾಹೊಲ್ಯಾರ್ ದಾಂಡೊ ಘೆವ್‍ನಕಾಶಿ. ಕಾಮ್‍ಕಾರಾಕ್ ತೆಕಾ ಪಾಜೆ ಹೊಲ್ಲಿ ಮಜುರಿ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:10
12 ತಿಳಿವುಗಳ ಹೋಲಿಕೆ  

ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.


ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.


ನಾನು ತ್ರೋವದಲ್ಲಿದ್ದಾಗ ಕರ್ಪನ ಬಳಿ ನನ್ನ ಮೇಲಂಗಿಯನ್ನು ಬಿಟ್ಟು ಬಂದಿದ್ದೇನೆ. ನೀನು ನನ್ನ ಬಳಿಗೆ ಬರುವಾಗ ಅದನ್ನು ತೆಗೆದುಕೊಂಡು ಬಾ. ನನ್ನ ಪುಸ್ತಕಗಳನ್ನೂ ಮುಖ್ಯವಾಗಿ, ಕುರಿಚರ್ಮದಿಂದ ಮಾಡಿದ ಪುಸ್ತಕಗಳನ್ನು ತೆಗೆದುಕೊಂಡು ಬಾ.


ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.


“ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ.


ಯೇಸು ಅವರಿಗೆ ಹೇಳಿದ್ದೇನೆಂದರೆ: “ನಿಮ್ಮ ಪ್ರವಾಸಕ್ಕೆ ಏನನ್ನೂ ತೆಗೆದುಕೊಳ್ಳಬೇಡಿ. ಊರುಗೋಲನ್ನು ಮಾತ್ರ ತೆಗೆದುಕೊಳ್ಳಿ, ರೊಟ್ಟಿಯನ್ನಾಗಲಿ ಚೀಲವನ್ನಾಗಲಿ ತೆಗೆದುಕೊಳ್ಳಬೇಡಿ. ನಿಮ್ಮ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳಬೇಡಿ.


ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.


ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು