Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:3 - ಪರಿಶುದ್ದ ಬೈಬಲ್‌

3 ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆಜುನ್ ತೆಂಕಾ, “ದಾವಿದಾಕ್ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾಕ್ನಿ, ಭುಕ್‍ ಲಾಗಲ್ಲ್ಯಾ ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ತುಮಿ ಕನ್ನಾಬಿ ವಾಚ್ವುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:3
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಿದ್ದೀರಿ.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.


ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.


ಸತ್ತವರ ಪುನರುತ್ಥಾನದ ಕುರಿತು ದೇವರು,


ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?


ಯೇಸು ಅವನಿಗೆ, “ಧರ್ಮಶಾಸ್ತ್ರದಲ್ಲಿ ಇದರ ಕುರಿತು ಏನು ಬರೆದಿದೆ?” ಎಂದು ಕೇಳಿದನು.


ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.’


ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಮೋಶೆ ಆ ಮಾತನ್ನು ಕೇಳಿ ಒಪ್ಪಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು