Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:43 - ಪರಿಶುದ್ದ ಬೈಬಲ್‌

43 “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಗಿರೊ ಎಕ್ ಮಾನ್ಸಾತ್ನಾ ಭಾಯ್ರ್ ಗೆಲ್ಲ್ಯಾ ತನ್ನಾ, ತೊ ಸಗ್ಳಾಕ್ಡೆ ವಾಳ್ಕ್ಯಾ ಜಾಗ್ಯಾ ವೈನಿ ಜಾತಾ ಅನಿ ಅಪ್ನಾಕ್ ರ್‍ಹಾವ್ಕ್ ಜಾಗೊ ಹುಡಕ್ತಾ. ತೆಕಾ ಖೈಬಿ ಜಾಗೊ ಗಾವಿನಸ್ಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:43
14 ತಿಳಿವುಗಳ ಹೋಲಿಕೆ  

ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.


ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.


ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ಆಗ ಅದು, ‘ನಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದು ಅಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು