Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:8 - ಪರಿಶುದ್ದ ಬೈಬಲ್‌

8 “ಮನುಷ್ಯಕುಮಾರನು ಸಬ್ಬತ್‌ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನ್ಸಾಚೊ ಲೆಕ್ ಮನುನ್ ಬಲ್ವುತಲೊ ಮಿಯಾ ಅರಾಮ್ ಕರ್‍ತಲ್ಯಾ ದಿಸಾಚೊ ಮಟ್ಲ್ಯಾರ್ ಸಬ್ಬತಾಚ್ಯಾ ದಿಸಾಚೊಬಿ ಧನಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:8
11 ತಿಳಿವುಗಳ ಹೋಲಿಕೆ  

“ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಹೇಳಿದನು.


ಆದ್ದರಿಂದ ಮನುಷ್ಯಕುಮಾರನು ಸಬ್ಬತ್‌ದಿನಕ್ಕೂ ಉಳಿದೆಲ್ಲ ದಿನಗಳಿಗೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.


ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.


ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.


ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು