Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:49 - ಪರಿಶುದ್ದ ಬೈಬಲ್‌

49 ಈ ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವದು. ದೇವದೂತರು ಹೊರಟುಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆಮಾಡಿ ಅವರನ್ನು ಬೆಂಕೀಕೊಂಡದಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಜಗಾಚ್ಯಾ ಅಕ್ರಿಚ್ಯಾ ಕಾಲಾತ್ ಅಸೆಚ್ ಹೊತಾ. ದೆವಾಚಿ ದುತಾ ಯೆವ್ನ್ ಬರ್‍ಯಾ ಲೊಕಾಂಚ್ಯಾ ಮದ್ದಿ ಹೊತ್ತ್ಯಾ, ಬುರ್ಶ್ಯಾ ಲೊಕಾಕ್ನಿ ಎಚುನ್ ಕಾಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:49
9 ತಿಳಿವುಗಳ ಹೋಲಿಕೆ  

ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


“ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.


ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು