Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:8 - ಪರಿಶುದ್ದ ಬೈಬಲ್‌

8 ‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆ ಕಾಯ್ ಮಟ್ಲ್ಯಾರ್, ಹಿ ಲೊಕಾ ಖಾಲಿ ತೆಂಚ್ಯಾ ಗೊಸ್ಟಿಯಾನಿ ಎವ್ಡೆಚ್ ಮಾಕಾ ಮಾನ್ ದಿತ್ಯಾತ್. ಖರೆ ತೆಂಚಿ ಮನಾ ಮಾಜೆಕ್ನಾ ಲೈ ಧುರ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:8
11 ತಿಳಿವುಗಳ ಹೋಲಿಕೆ  

ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಈ ಕಾರ್ಯದಲ್ಲಿ ನೀನು ನಮ್ಮೊಂದಿಗೆ ಭಾಗಿಯಾಗಲು ಸಾಧ್ಯವಿಲ್ಲ. ನಿನ್ನ ಹೃದಯವು ದೇವರ ಮುಂದೆ ಸರಿಯಾಗಿಲ್ಲ.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.


ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ.


ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:


ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು