Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:26 - ಪರಿಶುದ್ದ ಬೈಬಲ್‌

26 ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಲೊಕಾನಿ ಹ್ಯೊ ಸಗ್ಳೊ ಜಗುಚ್ ಜಿಕುನ್ ಘೆವ್ನ್ ಅಪ್ನಾಚೊ ಜಿವ್ ನಾಸ್ ಕರುನ್ ಘೆಟ್ಲ್ಯಾರ್, ತೆಂಕಾ ಕಾಯ್ ತರ್ ಫಾಯ್ದೊ ಹಾಯ್ ಕಾಯ್? ಕಾಯ್ಬಿ ಫಾಯ್ದೊ ನಾ! ಕಳ್ದುಗೆಲ್ಲೊ ತೆಂಚೊ ಜಿವ್ ಅನಿ ಪರ್ತುನ್ ಘೆವ್ಕ್ ಮನುನ್ ದಿವ್ಕ್ ತೆಂಚೆಕ್ಡೆ ಕಾಯ್ಬಿ ರ್‍ಹಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:26
11 ತಿಳಿವುಗಳ ಹೋಲಿಕೆ  

ದೈವಿಕನಲ್ಲದವನ ಜೀವವನ್ನು ದೇವರು ತೆಗೆದುಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.


ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು?


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


“ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.


ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು