Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:7 - ಪರಿಶುದ್ದ ಬೈಬಲ್‌

7 ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಶಿಸಾನಿ,“ಅಮ್ಚೆಕ್ಡೆ ಎಕ್‍ಬಿ ಭಾಕ್ರಿ ನಾ. ಮನುನ್ ತೊ ಅಶೆ ಮನುಲಾ ಕಾಯ್ಕಿ.” ಮನುನ್ ಅಪ್ನಾ-ಅಪ್ನಾ ಮದ್ದಿಚ್ ಬೊಲುಕ್‍ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:7
9 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.


ತಮ್ಮಲ್ಲಿ ಯಾವನು ಅತ್ಯಂತ ಪ್ರಮುಖನು ಎಂಬುದರ ಬಗ್ಗೆ ಯೇಸುವಿನ ಶಿಷ್ಯರು ವಾದಮಾಡತೊಡಗಿದರು.


ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು.


ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.


ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,


ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.


ಆಗ ಯೇಸು ತಾನೇ ಅವರ ಹತ್ತಿರಕ್ಕೆ ಬಂದು, ಅವರ ಜೊತೆಯಲ್ಲಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು