Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:11 - ಪರಿಶುದ್ದ ಬೈಬಲ್‌

11

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾನ್ಸಾಚೊ ಲೆಕ್ ಕಳ್ದುನ್ ಗೆಲ್ಲ್ಯಾಕ್ನಿ ಬಚಾವ್ ಕರುಕ್ ಮನುನ್ ಯೆಲಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:11
12 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.


“ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?


ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ.


ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ,


ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.


ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.


ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.


ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.


“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು