Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:10 - ಪರಿಶುದ್ದ ಬೈಬಲ್‌

10 ಶಿಷ್ಯರು ಯೇಸುವಿಗೆ, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡಲು ಇದೊಂದೇ ಕಾರಣವಾಗಿದ್ದರೆ, ಮದುವೆ ಆಗದಿರುವುದೇ ಉತ್ತಮ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆಮಾಡಿಕೊಳ್ಳದಿರುವುದೇ ಲೇಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಶಿಷ್ಯರು - ಹೆಂಡತಿಯ ವಿಷಯವಾಗಿ ಗಂಡನ ಧರ್ಮ ಹೀಗಿದ್ದರೆ ಮದುವೆಯಾಗುವದು ಒಳ್ಳೇದಲ್ಲ ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ತೆಚ್ಯಾ ಶಿಸಾನಿ ತೆಕಾ,“ಜರ್ ತರ್ ಘೊವಾಚ್ಯಾ ಅನಿ ಬಾಯ್ಕೊಚ್ಯಾ ಮದ್ದಿ ಅಸ್ಲೆ ಸಗ್ಳೆ ರ್‍ಹಾತಾ. ತರ್ ನಗಿನ್ ಹೊಯ್‍ನಸ್ತಾನಾ ರಾಲ್ಲೆಚ್ ಬರೆ, ಕಾಯ್ಕಿ.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:10
15 ತಿಳಿವುಗಳ ಹೋಲಿಕೆ  

ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ.


ವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು.


ಮುಂಗೋಪಿಯೂ ವಾದಿಸುವವಳೂ ಆಗಿರುವ ಹೆಂಡತಿಯೊಡನೆ ಜೀವಿಸುವುದಕ್ಕಿಂತ ಮರಳುಗಾಡಿನಲ್ಲಿ ಜೀವಿಸುವುದೇ ಮೇಲು.


ಮನೆಯೊಳಗೆ ವಾದಿಸುವ ಹೆಂಡತಿಯ ಜೊತೆಯಲ್ಲಿ ವಾಸಿಸುವುದಕ್ಕಿಂತ ಮನೆಯ ಮೇಲ್ಛಾವಣಿಗೆಯ ಮೂಲೆಯಲ್ಲಿ ವಾಸಿಸುವುದೇ ಮೇಲು.


ಹೆಂಡತಿಯುಳ್ಳವನು ಸಂತೋಷವನ್ನೇ ಪಡೆದುಕೊಂಡಿದ್ದಾನೆ; ಯೆಹೋವನು ಅವನ ಬಗ್ಗೆ ಸಂತೋಷಪಡುವನು.


ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.


ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.


ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು