Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:17 - ಪರಿಶುದ್ದ ಬೈಬಲ್‌

17 ಹೀಗೆ ದೇವರು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಈ ಮಾತು ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಆ ಕಾಲದಲ್ಲಿ ನೆರವೇರಿತು; ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ಜೆರೆಮಿಯಾ ಪ್ರವಾದ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:17
5 ತಿಳಿವುಗಳ ಹೋಲಿಕೆ  

ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


“ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.”


ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ: “ಅವರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡರು. ಯೆಹೂದ್ಯರು ಆತನ ಜೀವಕ್ಕೆ ನಿರ್ಧರಿಸಿದ ಬೆಲೆಯೇ ಅಷ್ಟು.


ಹೆರೋದನು ಸಾಯುವ ತನಕ ಯೋಸೇಫನು ಈಜಿಪ್ಟಿನಲ್ಲೇ ಇದ್ದನು. “ನಾನು ನನ್ನ ಮಗನನ್ನು ಈಜಿಪ್ಟಿನೊಳಗಿಂದ ಕರೆದೆ” ಎಂದು ಪ್ರವಾದಿಯ ಮೂಲಕ ಪ್ರಭು ಹೇಳಿದ್ದ ಮಾತು ಇದರಿಂದ ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು